ಕೇಂದ್ರದಿಂದ ಯಾವುದೇ ಕೊರತೆಯಿಲ್ಲ, ನಿರೀಕ್ಷೆಗೂ ಮೀರಿ ಸಹಕಾರ ಕೊಡ್ತಿದ್ದಾರೆ: ಸಿಎಂ ಬಿಎಸ್‌ವೈ

ಕೇಂದ್ರದಿಂದ ಯಾವುದೇ ಕೊರತೆಯಿಲ್ಲ, ನಿರೀಕ್ಷೆಗೂ ಮೀರಿ ಸಹಕಾರ ಕೊಡ್ತಿದ್ದಾರೆ: ಸಿಎಂ ಬಿಎಸ್‌ವೈ

Suvarna News   | Asianet News
Published : May 11, 2021, 01:54 PM ISTUpdated : May 11, 2021, 02:00 PM IST

-  ಕರ್ನಾಟಕಕ್ಕೆ ನಿರಂತರ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ 

- ಗೃಹ ಸಚಿವರ ಜೊತೆ ಅಮಿತ್ ಶಾ ಚರ್ಚೆ

- ನಿರೀಕ್ಷೆಗೂ ಮೀರಿ ಸಹಕಾರ, ಯಾವುದೇ ತೊಂದರೆಯಿಲ್ಲ

ಬೆಂಗಳೂರು (ಮೇ. 11): 'ಕೊರೊನಾ ನಿನ್ನೆಯಿಂದ ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿದೆ. ಜನ ಮಾಸ್ಕ್, ಅಂತರ ಕಾಯ್ದುಕೊಂಡು ಸಹಕಾರ ಕೊಟ್ಟರೆ ನಿಯಂತ್ರಣ ಸಾಧ್ಯ. ಹಾಗಾಗಿ ಎಲ್ಲರಿಗೂ ನಿಯಮ ಪಾಲಿಸುವಂತೆ ಮನವಿ ಮಾಡುತ್ತೇನೆ. ಬೇಕಾಬಿಟ್ಟಿ ಮನೆಯಿಂದ ಹೊರಬಂದು ಪೊಲೀಸರು ಲಾಠಿ ಚಾರ್ಜ್ ಮಾಡುವಂತೆ ಮಾಡಬೇಡಿ'' ಎಂದು ಸಿಎಂ ಮನವಿ ಮಾಡಿದ್ದಾರೆ. 

'ದೆಹಲಿಯ ಜೊತೆ ಸಂಪರ್ಕದಲ್ಲಿದ್ದೇನೆ. ನಿರಂತರ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಅಮಿತ್ ಶಾ ಕೂಡಾ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಇಂದು ಬೆಳಿಗ್ಗೆ ದೆಹಲಿಯಿಂದ ಆಕ್ಸಿಜನ್ ಬಂದಿದೆ. ಯಾವುದೇ ಸಮಸ್ಯೆಯಿಲ್ಲ' ಎಂದು ಸಿಎಂ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!