ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!

ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!

Suvarna News   | Asianet News
Published : Aug 01, 2020, 04:56 PM ISTUpdated : Aug 01, 2020, 05:22 PM IST

ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾಗೆ ಔಷಧವನ್ನು ಕಂಡು ಹಿಡಿಯಲಾಗಿದೆ. ಮಾನವನ ಮೇಲಿನ ಮೊದಲ ಪ್ರಯೋಗ ಕೂಡಾ ನಡೆದಿದ್ದು ಯಶಸ್ವಿಯಾಗಿದೆ. ಆಗಸ್ಟ್ 12 ಕ್ಕೆ ರಷ್ಯಾ ಲಸಿಕೆಯನ್ನು ಬಿಡುಗಡೆ ಮಾಡಲಿದೆ. ' ಇದು ಇನ್ನೂ ಮೊದಲ ಹಂತದಲ್ಲಿವೆ. ಲಸಿಕೆ ಬಗ್ಗೆ ಕೆಲವು ಚಿಂತನೆ ವಿಷಯಗಳಿವೆ. ನಮ್ಮಲ್ಲಿ ಇನ್ನೂ ರೋಗ ನಿರೋಧಕ ಶಕ್ತಿ ಹೆಚ್ಚಾಗಿಲ್ಲ. ಇಂಜೆಕ್ಷನ್ ತೆಗೆದುಕೊಂಡ ನಂತರ ದೇಹದಲ್ಲಿ ಅದು ಸಂಪೂರ್ಣವಾಗಿ ವೈರಸ್‌ನ್ನು ಸಾಯಿಸಿದಾಗ ಮಾತ್ರ ಯಶಸ್ವಿಯಾದಂತಾಗುತ್ತದೆ' ಎಂಬುದು ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ವಿಶಾಲ್ ರಾವ್ ಅಭಿಪ್ರಾಯ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 01): ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾಗೆ ಔಷಧವನ್ನು ಕಂಡು ಹಿಡಿಯಲಾಗಿದೆ. ಮಾನವನ ಮೇಲಿನ ಮೊದಲ ಪ್ರಯೋಗ ಕೂಡಾ ನಡೆದಿದ್ದು ಯಶಸ್ವಿಯಾಗಿದೆ. ಆಗಸ್ಟ್ 12 ಕ್ಕೆ ರಷ್ಯಾ ಲಸಿಕೆಯನ್ನು ಬಿಡುಗಡೆ ಮಾಡಲಿದೆ. 'ಇದು ಇನ್ನೂ ಮೊದಲ ಹಂತದಲ್ಲಿವೆ. ಲಸಿಕೆ ಬಗ್ಗೆ ಕೆಲವು ಚಿಂತನೆ ವಿಷಯಗಳಿವೆ. ನಮ್ಮಲ್ಲಿ ಇನ್ನೂ ರೋಗ ನಿರೋಧಕ ಶಕ್ತಿ ಹೆಚ್ಚಾಗಿಲ್ಲ. ಇಂಜೆಕ್ಷನ್ ತೆಗೆದುಕೊಂಡ ನಂತರ ದೇಹದಲ್ಲಿ ಅದು ಸಂಪೂರ್ಣವಾಗಿ ವೈರಸ್‌ನ್ನು ಸಾಯಿಸಿದಾಗ ಮಾತ್ರ ಯಶಸ್ವಿಯಾದಂತಾಗುತ್ತದೆ' ಎಂಬುದು ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ವಿಶಾಲ್ ರಾವ್ ಅಭಿಪ್ರಾಯ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!