ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!

ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!

Suvarna News   | Asianet News
Published : Aug 01, 2020, 04:56 PM ISTUpdated : Aug 01, 2020, 05:22 PM IST

ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾಗೆ ಔಷಧವನ್ನು ಕಂಡು ಹಿಡಿಯಲಾಗಿದೆ. ಮಾನವನ ಮೇಲಿನ ಮೊದಲ ಪ್ರಯೋಗ ಕೂಡಾ ನಡೆದಿದ್ದು ಯಶಸ್ವಿಯಾಗಿದೆ. ಆಗಸ್ಟ್ 12 ಕ್ಕೆ ರಷ್ಯಾ ಲಸಿಕೆಯನ್ನು ಬಿಡುಗಡೆ ಮಾಡಲಿದೆ. ' ಇದು ಇನ್ನೂ ಮೊದಲ ಹಂತದಲ್ಲಿವೆ. ಲಸಿಕೆ ಬಗ್ಗೆ ಕೆಲವು ಚಿಂತನೆ ವಿಷಯಗಳಿವೆ. ನಮ್ಮಲ್ಲಿ ಇನ್ನೂ ರೋಗ ನಿರೋಧಕ ಶಕ್ತಿ ಹೆಚ್ಚಾಗಿಲ್ಲ. ಇಂಜೆಕ್ಷನ್ ತೆಗೆದುಕೊಂಡ ನಂತರ ದೇಹದಲ್ಲಿ ಅದು ಸಂಪೂರ್ಣವಾಗಿ ವೈರಸ್‌ನ್ನು ಸಾಯಿಸಿದಾಗ ಮಾತ್ರ ಯಶಸ್ವಿಯಾದಂತಾಗುತ್ತದೆ' ಎಂಬುದು ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ವಿಶಾಲ್ ರಾವ್ ಅಭಿಪ್ರಾಯ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 01): ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾಗೆ ಔಷಧವನ್ನು ಕಂಡು ಹಿಡಿಯಲಾಗಿದೆ. ಮಾನವನ ಮೇಲಿನ ಮೊದಲ ಪ್ರಯೋಗ ಕೂಡಾ ನಡೆದಿದ್ದು ಯಶಸ್ವಿಯಾಗಿದೆ. ಆಗಸ್ಟ್ 12 ಕ್ಕೆ ರಷ್ಯಾ ಲಸಿಕೆಯನ್ನು ಬಿಡುಗಡೆ ಮಾಡಲಿದೆ. 'ಇದು ಇನ್ನೂ ಮೊದಲ ಹಂತದಲ್ಲಿವೆ. ಲಸಿಕೆ ಬಗ್ಗೆ ಕೆಲವು ಚಿಂತನೆ ವಿಷಯಗಳಿವೆ. ನಮ್ಮಲ್ಲಿ ಇನ್ನೂ ರೋಗ ನಿರೋಧಕ ಶಕ್ತಿ ಹೆಚ್ಚಾಗಿಲ್ಲ. ಇಂಜೆಕ್ಷನ್ ತೆಗೆದುಕೊಂಡ ನಂತರ ದೇಹದಲ್ಲಿ ಅದು ಸಂಪೂರ್ಣವಾಗಿ ವೈರಸ್‌ನ್ನು ಸಾಯಿಸಿದಾಗ ಮಾತ್ರ ಯಶಸ್ವಿಯಾದಂತಾಗುತ್ತದೆ' ಎಂಬುದು ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ವಿಶಾಲ್ ರಾವ್ ಅಭಿಪ್ರಾಯ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!