ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!

ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!

Suvarna News   | Asianet News
Published : Aug 01, 2020, 04:56 PM ISTUpdated : Aug 01, 2020, 05:22 PM IST

ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾಗೆ ಔಷಧವನ್ನು ಕಂಡು ಹಿಡಿಯಲಾಗಿದೆ. ಮಾನವನ ಮೇಲಿನ ಮೊದಲ ಪ್ರಯೋಗ ಕೂಡಾ ನಡೆದಿದ್ದು ಯಶಸ್ವಿಯಾಗಿದೆ. ಆಗಸ್ಟ್ 12 ಕ್ಕೆ ರಷ್ಯಾ ಲಸಿಕೆಯನ್ನು ಬಿಡುಗಡೆ ಮಾಡಲಿದೆ. ' ಇದು ಇನ್ನೂ ಮೊದಲ ಹಂತದಲ್ಲಿವೆ. ಲಸಿಕೆ ಬಗ್ಗೆ ಕೆಲವು ಚಿಂತನೆ ವಿಷಯಗಳಿವೆ. ನಮ್ಮಲ್ಲಿ ಇನ್ನೂ ರೋಗ ನಿರೋಧಕ ಶಕ್ತಿ ಹೆಚ್ಚಾಗಿಲ್ಲ. ಇಂಜೆಕ್ಷನ್ ತೆಗೆದುಕೊಂಡ ನಂತರ ದೇಹದಲ್ಲಿ ಅದು ಸಂಪೂರ್ಣವಾಗಿ ವೈರಸ್‌ನ್ನು ಸಾಯಿಸಿದಾಗ ಮಾತ್ರ ಯಶಸ್ವಿಯಾದಂತಾಗುತ್ತದೆ' ಎಂಬುದು ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ವಿಶಾಲ್ ರಾವ್ ಅಭಿಪ್ರಾಯ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 01): ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾಗೆ ಔಷಧವನ್ನು ಕಂಡು ಹಿಡಿಯಲಾಗಿದೆ. ಮಾನವನ ಮೇಲಿನ ಮೊದಲ ಪ್ರಯೋಗ ಕೂಡಾ ನಡೆದಿದ್ದು ಯಶಸ್ವಿಯಾಗಿದೆ. ಆಗಸ್ಟ್ 12 ಕ್ಕೆ ರಷ್ಯಾ ಲಸಿಕೆಯನ್ನು ಬಿಡುಗಡೆ ಮಾಡಲಿದೆ. 'ಇದು ಇನ್ನೂ ಮೊದಲ ಹಂತದಲ್ಲಿವೆ. ಲಸಿಕೆ ಬಗ್ಗೆ ಕೆಲವು ಚಿಂತನೆ ವಿಷಯಗಳಿವೆ. ನಮ್ಮಲ್ಲಿ ಇನ್ನೂ ರೋಗ ನಿರೋಧಕ ಶಕ್ತಿ ಹೆಚ್ಚಾಗಿಲ್ಲ. ಇಂಜೆಕ್ಷನ್ ತೆಗೆದುಕೊಂಡ ನಂತರ ದೇಹದಲ್ಲಿ ಅದು ಸಂಪೂರ್ಣವಾಗಿ ವೈರಸ್‌ನ್ನು ಸಾಯಿಸಿದಾಗ ಮಾತ್ರ ಯಶಸ್ವಿಯಾದಂತಾಗುತ್ತದೆ' ಎಂಬುದು ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ವಿಶಾಲ್ ರಾವ್ ಅಭಿಪ್ರಾಯ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!