ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

Suvarna News   | Asianet News
Published : Apr 04, 2021, 12:04 PM IST

ಸೋಂಕು ಹೆಚ್ಚಾದರೆ ಐಸಿಯು ವಾರ್ಡ್‌, ವೆಂಟಿಲೇಟರ್‌ ಕೊರತೆ ಉಂಟಾಗುವ ಸಾಧ್ಯತೆ| ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡುವುದು ಉತ್ತಮ| ಡಯಾಲಿಸಿಸ್‌ ರೋಗಿಗಳಿಗೆ ಲಸಿಕೆ ಅತ್ಯಗತ್ಯ| 

ಬೆಂಗಳೂರು(ಏ.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ಏಕಾಏಕಿ ಸೋಂಕು ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಹಾಗೂ ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಅಪಾಯ ಉಂಟಾಗುವ ಆತಂಕ ಹೆಚ್ಚಾಗಿದೆ. ಹೀಗಾಗಿ ಗಂಭೀರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ 20 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೀಘ್ರವಾಗಿ ಕೊರೋನಾ ಲಸಿಕೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು

ಟೈಪ್‌-2 ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಮಸ್ಯೆ, ಕಿಡ್ನಿ ವೈಫಲ್ಯ ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಸಮಸ್ಯೆಯುಳ್ಳ 20 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ಹಾಕುವಂತೆ ತಜ್ಞರು ಸಲಹೆ ನೀಡಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!