ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

Suvarna News   | Asianet News
Published : Apr 04, 2021, 12:04 PM IST

ಸೋಂಕು ಹೆಚ್ಚಾದರೆ ಐಸಿಯು ವಾರ್ಡ್‌, ವೆಂಟಿಲೇಟರ್‌ ಕೊರತೆ ಉಂಟಾಗುವ ಸಾಧ್ಯತೆ| ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡುವುದು ಉತ್ತಮ| ಡಯಾಲಿಸಿಸ್‌ ರೋಗಿಗಳಿಗೆ ಲಸಿಕೆ ಅತ್ಯಗತ್ಯ| 

ಬೆಂಗಳೂರು(ಏ.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ಏಕಾಏಕಿ ಸೋಂಕು ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಹಾಗೂ ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಅಪಾಯ ಉಂಟಾಗುವ ಆತಂಕ ಹೆಚ್ಚಾಗಿದೆ. ಹೀಗಾಗಿ ಗಂಭೀರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ 20 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೀಘ್ರವಾಗಿ ಕೊರೋನಾ ಲಸಿಕೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು

ಟೈಪ್‌-2 ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಮಸ್ಯೆ, ಕಿಡ್ನಿ ವೈಫಲ್ಯ ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಸಮಸ್ಯೆಯುಳ್ಳ 20 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ಹಾಕುವಂತೆ ತಜ್ಞರು ಸಲಹೆ ನೀಡಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!