ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

Suvarna News   | Asianet News
Published : Apr 04, 2021, 12:04 PM IST

ಸೋಂಕು ಹೆಚ್ಚಾದರೆ ಐಸಿಯು ವಾರ್ಡ್‌, ವೆಂಟಿಲೇಟರ್‌ ಕೊರತೆ ಉಂಟಾಗುವ ಸಾಧ್ಯತೆ| ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡುವುದು ಉತ್ತಮ| ಡಯಾಲಿಸಿಸ್‌ ರೋಗಿಗಳಿಗೆ ಲಸಿಕೆ ಅತ್ಯಗತ್ಯ| 

ಬೆಂಗಳೂರು(ಏ.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ಏಕಾಏಕಿ ಸೋಂಕು ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಹಾಗೂ ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಅಪಾಯ ಉಂಟಾಗುವ ಆತಂಕ ಹೆಚ್ಚಾಗಿದೆ. ಹೀಗಾಗಿ ಗಂಭೀರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ 20 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೀಘ್ರವಾಗಿ ಕೊರೋನಾ ಲಸಿಕೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು

ಟೈಪ್‌-2 ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಮಸ್ಯೆ, ಕಿಡ್ನಿ ವೈಫಲ್ಯ ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಸಮಸ್ಯೆಯುಳ್ಳ 20 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ಹಾಕುವಂತೆ ತಜ್ಞರು ಸಲಹೆ ನೀಡಿದ್ದಾರೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?