ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!

ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!

Suvarna News   | Asianet News
Published : Apr 03, 2021, 04:59 PM IST

ದೇಶದಲ್ಲಿ ಭಾರಿ ಪ್ರಮಾಣದಲ್ಲಿ ವ್ಯಾಪಿಸುತ್ತಿರುವ ಕೊರೋನಾ ವೈರಸ್‌ನ ಎರಡನೇ ಅಲೆ ಏ.15ರಿಂದ 20ರ ವೇಳೆಗೆ ಗರಿಷ್ಠಕ್ಕೆ ಹೋಗಲಿದೆ. ನಂತರ ಇಳಿಕೆಯಾಗಲು ಆರಂಭಿಸಿ ಮೇ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.
 

ಬೆಂಗಳೂರು (ಏ.03): ದೇಶದಲ್ಲಿ ಭಾರಿ ಪ್ರಮಾಣದಲ್ಲಿ ವ್ಯಾಪಿಸುತ್ತಿರುವ ಕೊರೋನಾ ವೈರಸ್‌ನ ಎರಡನೇ ಅಲೆ ಏ.15ರಿಂದ 20ರ ವೇಳೆಗೆ ಗರಿಷ್ಠಕ್ಕೆ ಹೋಗಲಿದೆ. ನಂತರ ಇಳಿಕೆಯಾಗಲು ಆರಂಭಿಸಿ ಮೇ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.

ಅಧ್ಯಯನದ ಪ್ರಕಾರ, 2ನೇ ಅಲೆ ಬಹಳ ವೇಗವಾಗಿ ಗರಿಷ್ಠಕ್ಕೆ ಹೋಗಿ ಅಷ್ಟೇ ವೇಗವಾಗಿ ಕೆಳಕ್ಕಿಳಿಯಲಿದೆ. ದೇಶದಲ್ಲೇ ಮೊದಲು ಪಂಜಾಬ್‌ನಲ್ಲಿ ಪ್ರಕರಣಗಳ ಸಂಖ್ಯೆ ಗರಿಷ್ಠಕ್ಕೆ ತಲುಪಲಿದೆ. ನಂತರ ಮಹಾರಾಷ್ಟ್ರದಲ್ಲಿ ಗರಿಷ್ಠಕ್ಕೆ ತಲುಪಿ ಇಳಿಕೆಯಾಗಲು ಆರಂಭವಾಗಲಿದೆ. ಮೇ ಅಂತ್ಯದಲ್ಲಿ ಅತ್ಯಂತ ನಾಟಕೀಯವಾಗಿ ಕೊರೋನಾ ಸೋಂಕು ಇಳಿಕೆಯಾಗಲಿದೆ.ಎಂದು ಹೇಳಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ