BBMP ಬೇಜವಾಬ್ದಾರಿಗೆ ಮತ್ತೊಂದು ಬಲಿ: ಆಸ್ಪತ್ರೆಗೆ ಅಲೆದು ಅಲೆದು ಪ್ರಾಣ ಬಿಟ್ಟ ಮಹಿಳೆ

BBMP ಬೇಜವಾಬ್ದಾರಿಗೆ ಮತ್ತೊಂದು ಬಲಿ: ಆಸ್ಪತ್ರೆಗೆ ಅಲೆದು ಅಲೆದು ಪ್ರಾಣ ಬಿಟ್ಟ ಮಹಿಳೆ

Suvarna News   | Asianet News
Published : Jul 16, 2020, 01:50 PM IST

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಪೌರಕಾರ್ಮಿಕರ ಮಹಿಳೆ ಸಾವು|ನಗರದದ ನಾಗೇನಹಳ್ಳಿ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮೃತ ಮಹಿಳೆ| 

ಬೆಂಗಳೂರು(ಜು.16): ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಪೌರಕಾರ್ಮಿಕರ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದಲ್ಲಿ ನಡೆದಿದೆ. 28 ವರ್ಷದ ಕೊರೋನಾ ಸೋಂಕಿತ ಪೌರಕಾರ್ಮಿಕ ಮಹಿಳೆಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ಉಸಿರು ಚೆಲ್ಲಿದ್ದಾಳೆ. 

ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

ಮೃತ ಮಹಿಳೆ ನಗರದದ ನಾಗೇನಹಳ್ಳಿ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತನಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಚಿಕಿತ್ಸೆ ಸಿಗದಿದ್ದರಿಂದ ಪ್ರಾಣ ಬಿಟ್ಟಿದ್ದಾಳೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?