ಖಾಕಿ ಕೋಟೆಗೂ ಕಾಲಿಟ್ಟ ಕೊರೊನಾ: 125 ಪೊಲೀಸರಿಗೆ ಸೋಂಕು

ಖಾಕಿ ಕೋಟೆಗೂ ಕಾಲಿಟ್ಟ ಕೊರೊನಾ: 125 ಪೊಲೀಸರಿಗೆ ಸೋಂಕು

Published : Jun 23, 2020, 11:42 AM IST

ಕೊರೊನಾ ವಾರಿಯರ್ಸ್‌ಗೂ ಮಹಾಮಾರಿ ಕಾಡುತ್ತಿದೆ. ಖಾಕಿ ಕೋಟೆಗೂ ಲಗ್ಗೆ ಇಟ್ಟಿದೆ. ರಾಜ್ಯದ 17 ಪೊಲೀಸ್ ಠಾಣೆಗಳಿಗೆ ಕೊರೊನಾ ಎಂಟ್ರಿ ಕೊಟ್ಟಿದೆ. ಹತ್ತಲ್ಲ, ಇಪ್ಪತ್ತಲ್ಲ, 125 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 72 ಮಂದಿ ಪೊಲೀಸರಿಗೆ ಸೋಂಕು ತಗುಲಿದೆ. 62 ಸಕ್ರಿಯ ಪ್ರಕರಣಗಳಿವೆ. 7 ಮಂದಿ ಗುಣಮುಖರಾಗಿದ್ದಾರೆ. ಜನರ ಹಿತವನ್ನು ಕಾಯುವ ಆರಕ್ಷರಿಗೆ ಸೋಂಕು ತಗುಲಿರುವುದು ಆತಂಕವನ್ನು ಇನ್ನಷ್ಟು ಹೆಚ್ಚು ಮಾಡಿದೆ. 

 ಬೆಂಗಳೂರು (ಜೂ. 23): ಕೊರೊನಾ ವಾರಿಯರ್ಸ್‌ಗೂ ಮಹಾಮಾರಿ ಕಾಡುತ್ತಿದೆ. ಖಾಕಿ ಕೋಟೆಗೂ ಲಗ್ಗೆ ಇಟ್ಟಿದೆ. ರಾಜ್ಯದ 17 ಪೊಲೀಸ್ ಠಾಣೆಗಳಿಗೆ ಕೊರೊನಾ ಎಂಟ್ರಿ ಕೊಟ್ಟಿದೆ. ಹತ್ತಲ್ಲ, ಇಪ್ಪತ್ತಲ್ಲ, 125 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 72 ಮಂದಿ ಪೊಲೀಸರಿಗೆ ಸೋಂಕು ತಗುಲಿದೆ. 62 ಸಕ್ರಿಯ ಪ್ರಕರಣಗಳಿವೆ. 7 ಮಂದಿ ಗುಣಮುಖರಾಗಿದ್ದಾರೆ. ಜನರ ಹಿತವನ್ನು ಕಾಯುವ ಆರಕ್ಷರಿಗೆ ಸೋಂಕು ತಗುಲಿರುವುದು ಆತಂಕವನ್ನು ಇನ್ನಷ್ಟು ಹೆಚ್ಚು ಮಾಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!