ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

Suvarna News   | Asianet News
Published : Jul 03, 2020, 12:43 PM IST

ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಬೆಂಗಳೂರು(ಜು.03): ಒಂದು ಕಡೆ ಕೊರೋನಾ ಹೆಮ್ಮಾರಿ ಆತಂಕ ಹುಟ್ಟುಹಾಕುತ್ತಿರುವ ಬೆನ್ನಲ್ಲೇ ಕೊರೋನಾ ವಾರಿಯರ್ಸ್‌ಗಳು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ತಮ್ಮನ್ನು ಖಾಯಂಗೊಳಿಸುವಂತೆ ಗುತ್ತಿಗೆ ವೈದ್ಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ಸರ್ಕಾರ, ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಮುಂದುವರೆದು ಸಂಬಳಕ್ಕಿಂತ ಕೆಲಸದ ಭದ್ರತೆ ಮುಖ್ಯ ಎಂದು ಸಂಬಳ ಹೆಚ್ಚಳವನ್ನು ವೈದ್ಯರ ಸಂಘ ತಿರಸ್ಕಾರ ಮಾಡಿದೆ. ಒಂದು ವೇಳೆ ಸರ್ಕಾರ ಗುತ್ತಿಗೆ ವೈದ್ಯರನ್ನು ಮಾಡಿಲ್ಲ ಎಂದರೆ ಜುಲೈ 08ರಂದು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ