ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

Suvarna News   | Asianet News
Published : Jul 03, 2020, 12:43 PM IST

ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಬೆಂಗಳೂರು(ಜು.03): ಒಂದು ಕಡೆ ಕೊರೋನಾ ಹೆಮ್ಮಾರಿ ಆತಂಕ ಹುಟ್ಟುಹಾಕುತ್ತಿರುವ ಬೆನ್ನಲ್ಲೇ ಕೊರೋನಾ ವಾರಿಯರ್ಸ್‌ಗಳು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ತಮ್ಮನ್ನು ಖಾಯಂಗೊಳಿಸುವಂತೆ ಗುತ್ತಿಗೆ ವೈದ್ಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ಸರ್ಕಾರ, ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಮುಂದುವರೆದು ಸಂಬಳಕ್ಕಿಂತ ಕೆಲಸದ ಭದ್ರತೆ ಮುಖ್ಯ ಎಂದು ಸಂಬಳ ಹೆಚ್ಚಳವನ್ನು ವೈದ್ಯರ ಸಂಘ ತಿರಸ್ಕಾರ ಮಾಡಿದೆ. ಒಂದು ವೇಳೆ ಸರ್ಕಾರ ಗುತ್ತಿಗೆ ವೈದ್ಯರನ್ನು ಮಾಡಿಲ್ಲ ಎಂದರೆ ಜುಲೈ 08ರಂದು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!