ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

Suvarna News   | Asianet News
Published : Jul 03, 2020, 12:43 PM IST

ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಬೆಂಗಳೂರು(ಜು.03): ಒಂದು ಕಡೆ ಕೊರೋನಾ ಹೆಮ್ಮಾರಿ ಆತಂಕ ಹುಟ್ಟುಹಾಕುತ್ತಿರುವ ಬೆನ್ನಲ್ಲೇ ಕೊರೋನಾ ವಾರಿಯರ್ಸ್‌ಗಳು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ತಮ್ಮನ್ನು ಖಾಯಂಗೊಳಿಸುವಂತೆ ಗುತ್ತಿಗೆ ವೈದ್ಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ಸರ್ಕಾರ, ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಮುಂದುವರೆದು ಸಂಬಳಕ್ಕಿಂತ ಕೆಲಸದ ಭದ್ರತೆ ಮುಖ್ಯ ಎಂದು ಸಂಬಳ ಹೆಚ್ಚಳವನ್ನು ವೈದ್ಯರ ಸಂಘ ತಿರಸ್ಕಾರ ಮಾಡಿದೆ. ಒಂದು ವೇಳೆ ಸರ್ಕಾರ ಗುತ್ತಿಗೆ ವೈದ್ಯರನ್ನು ಮಾಡಿಲ್ಲ ಎಂದರೆ ಜುಲೈ 08ರಂದು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!