ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

Published : Jul 03, 2020, 12:43 PM IST

ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಬೆಂಗಳೂರು(ಜು.03): ಒಂದು ಕಡೆ ಕೊರೋನಾ ಹೆಮ್ಮಾರಿ ಆತಂಕ ಹುಟ್ಟುಹಾಕುತ್ತಿರುವ ಬೆನ್ನಲ್ಲೇ ಕೊರೋನಾ ವಾರಿಯರ್ಸ್‌ಗಳು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ತಮ್ಮನ್ನು ಖಾಯಂಗೊಳಿಸುವಂತೆ ಗುತ್ತಿಗೆ ವೈದ್ಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ಸರ್ಕಾರ, ನೌಕರಿ ಖಾಯಂ ಬೇಡಿಕೆ ಇಡದಂತೆ ಷರತ್ತಿನೊಂದಿಗೆ ಗುತ್ತಿಗೆ ವೈದ್ಯರ ಸಂಬಳವನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದೆ. ಸರ್ಕಾರದ ನಿರ್ಧಾರಕ್ಕೆ ಗುತ್ತಿಗೆ ವೈದ್ಯರ ಸಂಘ ಬೇಸರವನ್ನು ವ್ಯಕ್ತಪಡಿಸಿದೆ.

ಮುಂದುವರೆದು ಸಂಬಳಕ್ಕಿಂತ ಕೆಲಸದ ಭದ್ರತೆ ಮುಖ್ಯ ಎಂದು ಸಂಬಳ ಹೆಚ್ಚಳವನ್ನು ವೈದ್ಯರ ಸಂಘ ತಿರಸ್ಕಾರ ಮಾಡಿದೆ. ಒಂದು ವೇಳೆ ಸರ್ಕಾರ ಗುತ್ತಿಗೆ ವೈದ್ಯರನ್ನು ಮಾಡಿಲ್ಲ ಎಂದರೆ ಜುಲೈ 08ರಂದು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!