ಸೋಂಕಿತ ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ತಡೆದ ಪುಂಡ; ಗರ್ಭಿಣಿಯನ್ನು ಇಳಿಸಿ ಪುಂಡಾಟ

ಸೋಂಕಿತ ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ತಡೆದ ಪುಂಡ; ಗರ್ಭಿಣಿಯನ್ನು ಇಳಿಸಿ ಪುಂಡಾಟ

Published : Jul 27, 2020, 11:10 AM IST

ಕೊರೊನಾ ವಾರಿಯರ್ಸ್‌ ಮೇಲೆ ಪದೇ ಪದೇ ಹಲ್ಲೆ, ಅವರಿಗೆ ರಕ್ಷಣೆ ಇಲ್ಲದಿರುವ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಚಿಕ್ಕೋಡಿಯಲ್ಲಿ ಸೋಂಕಿತ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಸಿಬ್ಬಂದಿಯನ್ನು ತಡೆ ಹಿಡಿಯಲಾಗಿದೆ. ಆಂಬುಲೆನ್ಸ್ ತಡೆದು ಕರೆದುಕೊಂಡು ಹೋಗದಂತೆ ಧಮ್ಕಿ ಹಾಕಲಾಗಿದೆ. 

ಬೆಂಗಳೂರು (ಜು. 27): ಕೊರೊನಾ ವಾರಿಯರ್ಸ್‌ ಮೇಲೆ ಪದೇ ಪದೇ ಹಲ್ಲೆ, ಅವರಿಗೆ ರಕ್ಷಣೆ ಇಲ್ಲದಿರುವ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಚಿಕ್ಕೋಡಿಯಲ್ಲಿ ಸೋಂಕಿತ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಸಿಬ್ಬಂದಿಯನ್ನು ತಡೆ ಹಿಡಿಯಲಾಗಿದೆ. ಆಂಬುಲೆನ್ಸ್ ತಡೆದು ಕರೆದುಕೊಂಡು ಹೋಗದಂತೆ ಧಮ್ಕಿ ಹಾಕಲಾಗಿದೆ. 

ಗರ್ಭಿಣಿಯನ್ನು ಆರೋಗ್ಯ ಸಿಬ್ಬಂದಿ ಬೆಳಗಾವಿಗೆ ಶಿಫ್ಟ್ ಮಾಡುತ್ತಿದ್ದರು. ಆಂಬುಲೆನ್ಸ್ ತಡೆದು ಗರ್ಭಿಣಿಯನ್ನು ಇಳಿಸಿ ನಿಪ್ಪಾಣಿಯಲ್ಲಿಯೇ ಹೆರಿಗೆ ಮಾಡಿಸುವಂತೆ ವೈದ್ಯರನ್ನು ಪುಂಡನೊಬ್ಬ ತಳ್ಳಿದ್ದಾನೆ.  ಆರೋಗ್ಯ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾನೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!