ಸೋಂಕಿತ ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ತಡೆದ ಪುಂಡ; ಗರ್ಭಿಣಿಯನ್ನು ಇಳಿಸಿ ಪುಂಡಾಟ

ಸೋಂಕಿತ ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ತಡೆದ ಪುಂಡ; ಗರ್ಭಿಣಿಯನ್ನು ಇಳಿಸಿ ಪುಂಡಾಟ

Published : Jul 27, 2020, 11:10 AM IST

ಕೊರೊನಾ ವಾರಿಯರ್ಸ್‌ ಮೇಲೆ ಪದೇ ಪದೇ ಹಲ್ಲೆ, ಅವರಿಗೆ ರಕ್ಷಣೆ ಇಲ್ಲದಿರುವ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಚಿಕ್ಕೋಡಿಯಲ್ಲಿ ಸೋಂಕಿತ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಸಿಬ್ಬಂದಿಯನ್ನು ತಡೆ ಹಿಡಿಯಲಾಗಿದೆ. ಆಂಬುಲೆನ್ಸ್ ತಡೆದು ಕರೆದುಕೊಂಡು ಹೋಗದಂತೆ ಧಮ್ಕಿ ಹಾಕಲಾಗಿದೆ. 

ಬೆಂಗಳೂರು (ಜು. 27): ಕೊರೊನಾ ವಾರಿಯರ್ಸ್‌ ಮೇಲೆ ಪದೇ ಪದೇ ಹಲ್ಲೆ, ಅವರಿಗೆ ರಕ್ಷಣೆ ಇಲ್ಲದಿರುವ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಚಿಕ್ಕೋಡಿಯಲ್ಲಿ ಸೋಂಕಿತ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಸಿಬ್ಬಂದಿಯನ್ನು ತಡೆ ಹಿಡಿಯಲಾಗಿದೆ. ಆಂಬುಲೆನ್ಸ್ ತಡೆದು ಕರೆದುಕೊಂಡು ಹೋಗದಂತೆ ಧಮ್ಕಿ ಹಾಕಲಾಗಿದೆ. 

ಗರ್ಭಿಣಿಯನ್ನು ಆರೋಗ್ಯ ಸಿಬ್ಬಂದಿ ಬೆಳಗಾವಿಗೆ ಶಿಫ್ಟ್ ಮಾಡುತ್ತಿದ್ದರು. ಆಂಬುಲೆನ್ಸ್ ತಡೆದು ಗರ್ಭಿಣಿಯನ್ನು ಇಳಿಸಿ ನಿಪ್ಪಾಣಿಯಲ್ಲಿಯೇ ಹೆರಿಗೆ ಮಾಡಿಸುವಂತೆ ವೈದ್ಯರನ್ನು ಪುಂಡನೊಬ್ಬ ತಳ್ಳಿದ್ದಾನೆ.  ಆರೋಗ್ಯ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾನೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!