ಸೋಂಕಿತ ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ತಡೆದ ಪುಂಡ; ಗರ್ಭಿಣಿಯನ್ನು ಇಳಿಸಿ ಪುಂಡಾಟ

ಸೋಂಕಿತ ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ತಡೆದ ಪುಂಡ; ಗರ್ಭಿಣಿಯನ್ನು ಇಳಿಸಿ ಪುಂಡಾಟ

Published : Jul 27, 2020, 11:10 AM IST

ಕೊರೊನಾ ವಾರಿಯರ್ಸ್‌ ಮೇಲೆ ಪದೇ ಪದೇ ಹಲ್ಲೆ, ಅವರಿಗೆ ರಕ್ಷಣೆ ಇಲ್ಲದಿರುವ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಚಿಕ್ಕೋಡಿಯಲ್ಲಿ ಸೋಂಕಿತ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಸಿಬ್ಬಂದಿಯನ್ನು ತಡೆ ಹಿಡಿಯಲಾಗಿದೆ. ಆಂಬುಲೆನ್ಸ್ ತಡೆದು ಕರೆದುಕೊಂಡು ಹೋಗದಂತೆ ಧಮ್ಕಿ ಹಾಕಲಾಗಿದೆ. 

ಬೆಂಗಳೂರು (ಜು. 27): ಕೊರೊನಾ ವಾರಿಯರ್ಸ್‌ ಮೇಲೆ ಪದೇ ಪದೇ ಹಲ್ಲೆ, ಅವರಿಗೆ ರಕ್ಷಣೆ ಇಲ್ಲದಿರುವ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಚಿಕ್ಕೋಡಿಯಲ್ಲಿ ಸೋಂಕಿತ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಸಿಬ್ಬಂದಿಯನ್ನು ತಡೆ ಹಿಡಿಯಲಾಗಿದೆ. ಆಂಬುಲೆನ್ಸ್ ತಡೆದು ಕರೆದುಕೊಂಡು ಹೋಗದಂತೆ ಧಮ್ಕಿ ಹಾಕಲಾಗಿದೆ. 

ಗರ್ಭಿಣಿಯನ್ನು ಆರೋಗ್ಯ ಸಿಬ್ಬಂದಿ ಬೆಳಗಾವಿಗೆ ಶಿಫ್ಟ್ ಮಾಡುತ್ತಿದ್ದರು. ಆಂಬುಲೆನ್ಸ್ ತಡೆದು ಗರ್ಭಿಣಿಯನ್ನು ಇಳಿಸಿ ನಿಪ್ಪಾಣಿಯಲ್ಲಿಯೇ ಹೆರಿಗೆ ಮಾಡಿಸುವಂತೆ ವೈದ್ಯರನ್ನು ಪುಂಡನೊಬ್ಬ ತಳ್ಳಿದ್ದಾನೆ.  ಆರೋಗ್ಯ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾನೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!