News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ,  ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

Published : Jan 20, 2022, 11:32 PM IST

 ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಬೆಂಗಳೂರು, (ಜ.20): ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಕೊರೋನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದ್ರೆ, ರಾಜ್ಯಾದ್ಯಂತ ಆಸ್ಪತ್ರೆ ದಾಖಲಾತಿ ತುಂಬ ಕಡಿಮೆ ಇದೆ ಎನ್ನುವುದು ಸಮಧಾನಕರ ಸಂಗತಿ. 

Coronavirus ಕೊರೋನಾ ಹೆಚ್ಚಳ, ಶಾಲಾ-ಕಾಲೇಜು ಬಂದ್ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಇದರ ಮಧ್ಯೆ ರಾಜ್ಯದಲ್ಲಿ ಶೀತ, ಕೆಮ್ಮು ಹೆಚ್ಚಾಗಿದೆ. ಈ ಕೊರೋನಾ ಆತಂಕದ ಮಧ್ಯೆ ರಾಜ್ಯ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದೆ.  ಅಂದು ಬದ್ಧ ವೈರಿಗಳು ಇದೀಗ ಒಂದಾಗಿ ಸೀಕ್ರೆಟ್ ಮಾತುಕತೆ ನಡೆಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!