News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ,  ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

Published : Jan 20, 2022, 11:32 PM IST

 ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಬೆಂಗಳೂರು, (ಜ.20): ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಕೊರೋನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದ್ರೆ, ರಾಜ್ಯಾದ್ಯಂತ ಆಸ್ಪತ್ರೆ ದಾಖಲಾತಿ ತುಂಬ ಕಡಿಮೆ ಇದೆ ಎನ್ನುವುದು ಸಮಧಾನಕರ ಸಂಗತಿ. 

Coronavirus ಕೊರೋನಾ ಹೆಚ್ಚಳ, ಶಾಲಾ-ಕಾಲೇಜು ಬಂದ್ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಇದರ ಮಧ್ಯೆ ರಾಜ್ಯದಲ್ಲಿ ಶೀತ, ಕೆಮ್ಮು ಹೆಚ್ಚಾಗಿದೆ. ಈ ಕೊರೋನಾ ಆತಂಕದ ಮಧ್ಯೆ ರಾಜ್ಯ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದೆ.  ಅಂದು ಬದ್ಧ ವೈರಿಗಳು ಇದೀಗ ಒಂದಾಗಿ ಸೀಕ್ರೆಟ್ ಮಾತುಕತೆ ನಡೆಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!