News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ,  ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

Published : Jan 20, 2022, 11:32 PM IST

 ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಬೆಂಗಳೂರು, (ಜ.20): ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಕೊರೋನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದ್ರೆ, ರಾಜ್ಯಾದ್ಯಂತ ಆಸ್ಪತ್ರೆ ದಾಖಲಾತಿ ತುಂಬ ಕಡಿಮೆ ಇದೆ ಎನ್ನುವುದು ಸಮಧಾನಕರ ಸಂಗತಿ. 

Coronavirus ಕೊರೋನಾ ಹೆಚ್ಚಳ, ಶಾಲಾ-ಕಾಲೇಜು ಬಂದ್ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಇದರ ಮಧ್ಯೆ ರಾಜ್ಯದಲ್ಲಿ ಶೀತ, ಕೆಮ್ಮು ಹೆಚ್ಚಾಗಿದೆ. ಈ ಕೊರೋನಾ ಆತಂಕದ ಮಧ್ಯೆ ರಾಜ್ಯ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದೆ.  ಅಂದು ಬದ್ಧ ವೈರಿಗಳು ಇದೀಗ ಒಂದಾಗಿ ಸೀಕ್ರೆಟ್ ಮಾತುಕತೆ ನಡೆಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!