ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

Suvarna News   | Asianet News
Published : Feb 22, 2021, 01:54 PM IST

ಕೊರೊನಾ ಸೋಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 22):  ಕೊರೊನಾ ಸೊಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಮದುವೆ, ಜನ್ಮ ದಿನಾಚರಣೆ, ಶ್ರಾದ್ಧ, ಸಭೆ ಸಮಾರಂಭ, ಪಾರ್ಟಿ ಎಂದು  ಮುಚ್ಚಿದ ಪ್ರದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರುತ್ತಿದ್ದಾರೆ. ಅಂತರ ಕಾಪಾಡಿಕೊಳ್ಳಬೇಕಾಗಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!