ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

Suvarna News   | Asianet News
Published : Feb 22, 2021, 01:54 PM IST

ಕೊರೊನಾ ಸೋಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 22):  ಕೊರೊನಾ ಸೊಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಮದುವೆ, ಜನ್ಮ ದಿನಾಚರಣೆ, ಶ್ರಾದ್ಧ, ಸಭೆ ಸಮಾರಂಭ, ಪಾರ್ಟಿ ಎಂದು  ಮುಚ್ಚಿದ ಪ್ರದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರುತ್ತಿದ್ದಾರೆ. ಅಂತರ ಕಾಪಾಡಿಕೊಳ್ಳಬೇಕಾಗಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!