ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

Suvarna News   | Asianet News
Published : Feb 22, 2021, 01:54 PM IST

ಕೊರೊನಾ ಸೋಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 22):  ಕೊರೊನಾ ಸೊಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಮದುವೆ, ಜನ್ಮ ದಿನಾಚರಣೆ, ಶ್ರಾದ್ಧ, ಸಭೆ ಸಮಾರಂಭ, ಪಾರ್ಟಿ ಎಂದು  ಮುಚ್ಚಿದ ಪ್ರದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರುತ್ತಿದ್ದಾರೆ. ಅಂತರ ಕಾಪಾಡಿಕೊಳ್ಳಬೇಕಾಗಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!