55 ದಿನಗಳ ಬಳಿಕ ಸಕ್ರಿಯ ಕೇಸು ಹೆಚ್ಚಳ, ಶುರುವಾಗಿದೆ 3 ನೇ ಅಲೆ ಆತಂಕ

55 ದಿನಗಳ ಬಳಿಕ ಸಕ್ರಿಯ ಕೇಸು ಹೆಚ್ಚಳ, ಶುರುವಾಗಿದೆ 3 ನೇ ಅಲೆ ಆತಂಕ

Published : Jul 09, 2021, 01:16 PM ISTUpdated : Jul 09, 2021, 01:21 PM IST

- 55 ದಿನಗಳ ಬಳಿಕ ಸಕ್ರಿಯ ಕೇಸು ಹೆಚ್ಚಳ

- ಸಕ್ರಿಯ ಪ್ರಕರಣಗಳ ಸಂಖ್ಯೆ 4.6 ಲಕ್ಷಕ್ಕೆ ಏರಿಕೆ

- ಗುರುವಾರ 45,892 ಕೇಸು, 817 ಜನರ ಸಾವು

ಬೆಂಗಳೂರು (ಜು. 09): ಕೊರೋನಾ 3ನೇ ಅಲೆ ಮುಂದಿನ ತಿಂಗಳು ಏಳಬಹುದು ಎಂಬ ತಜ್ಞರ ಅಂದಾಜಿನ ಬೆನ್ನಲ್ಲೇ, ದೇಶದಲ್ಲಿ 55 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ಬುಧವಾರ ದೇಶದಲ್ಲಿ 459920 ಸಕ್ರಿಯ ಪ್ರಕರಣ ದಾಖಲಾಗಿದ್ದರೆ, ಗುರುವಾರ ಅದು 460704ಕ್ಕೆ ಏರಿದೆ. ಅಂದರೆ ಒಟ್ಟಾರೆ 784 ಪ್ರಕರಣ ಹೆಚ್ಚಾಗಿದೆ. ಸತತ 55 ದಿನ ಇಳಿಕೆ ಹಾದಿಯಲ್ಲಿದ್ದ ಸಕ್ರಿಯ ಕೇಸು ಮತ್ತೆ ಏರಿಕೆ ಹಾದಿ ಹಿಡಿದಿದ್ದು, ಸಣ್ಣ ಆತಂಕಕ್ಕೆ ಕಾರಣವಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!