55 ದಿನಗಳ ಬಳಿಕ ಸಕ್ರಿಯ ಕೇಸು ಹೆಚ್ಚಳ, ಶುರುವಾಗಿದೆ 3 ನೇ ಅಲೆ ಆತಂಕ

55 ದಿನಗಳ ಬಳಿಕ ಸಕ್ರಿಯ ಕೇಸು ಹೆಚ್ಚಳ, ಶುರುವಾಗಿದೆ 3 ನೇ ಅಲೆ ಆತಂಕ

Published : Jul 09, 2021, 01:16 PM ISTUpdated : Jul 09, 2021, 01:21 PM IST

- 55 ದಿನಗಳ ಬಳಿಕ ಸಕ್ರಿಯ ಕೇಸು ಹೆಚ್ಚಳ

- ಸಕ್ರಿಯ ಪ್ರಕರಣಗಳ ಸಂಖ್ಯೆ 4.6 ಲಕ್ಷಕ್ಕೆ ಏರಿಕೆ

- ಗುರುವಾರ 45,892 ಕೇಸು, 817 ಜನರ ಸಾವು

ಬೆಂಗಳೂರು (ಜು. 09): ಕೊರೋನಾ 3ನೇ ಅಲೆ ಮುಂದಿನ ತಿಂಗಳು ಏಳಬಹುದು ಎಂಬ ತಜ್ಞರ ಅಂದಾಜಿನ ಬೆನ್ನಲ್ಲೇ, ದೇಶದಲ್ಲಿ 55 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ಬುಧವಾರ ದೇಶದಲ್ಲಿ 459920 ಸಕ್ರಿಯ ಪ್ರಕರಣ ದಾಖಲಾಗಿದ್ದರೆ, ಗುರುವಾರ ಅದು 460704ಕ್ಕೆ ಏರಿದೆ. ಅಂದರೆ ಒಟ್ಟಾರೆ 784 ಪ್ರಕರಣ ಹೆಚ್ಚಾಗಿದೆ. ಸತತ 55 ದಿನ ಇಳಿಕೆ ಹಾದಿಯಲ್ಲಿದ್ದ ಸಕ್ರಿಯ ಕೇಸು ಮತ್ತೆ ಏರಿಕೆ ಹಾದಿ ಹಿಡಿದಿದ್ದು, ಸಣ್ಣ ಆತಂಕಕ್ಕೆ ಕಾರಣವಾಗಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?