ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು, ಸಿಎಂ ತುರ್ತು ಸಭೆ!

ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು, ಸಿಎಂ ತುರ್ತು ಸಭೆ!

Published : Mar 10, 2020, 05:22 PM IST

ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು| ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ| ಆತಂಕದಲ್ಲಿ ಬೆಂಗಳೂರಿಗರು

ಬೆಂಗಳೂರು[ಮಾ.10]: ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಹೀಗಿರುವಾಗ ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಪಾಸಿಟಿವ್ ಎಂಬ ವರದಿ ಬಂದಿದೆ. 

"

ನಿನ್ನೆ ಸೋಮವಾರ ಒಬ್ಬನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಆತಂಕ ಹುಟ್ಟು ಜಹಾಕಿತ್ತು. ಆದರೀಗ ಮತ್ತಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಿಗರನ್ನು ಆತಂಕ್ಕೀಡು ಮಾಡಿದೆ. ಇನ್ನು ಒಂದಾದ ಬಳಿಕ ಮತ್ತೊಂದರಂತೆ ಕೊರೋನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಿಎಂ ಯಡಿಯೂರಪ್ಪ ಈ ಸಂಬಂಧ ತುರ್ತು ಸಭೆ ಕರೆದಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ