ಹೆಚ್ಚಾಗುತ್ತಿದೆ ಕೋವಿಡ್ ಸೋಂಕು;  ಅಸ್ತಮಾ ಇರುವವರೇ ಇರಲಿ ಆರೋಗ್ಯದ ಬಗ್ಗೆ ನಿಗಾ

ಹೆಚ್ಚಾಗುತ್ತಿದೆ ಕೋವಿಡ್ ಸೋಂಕು; ಅಸ್ತಮಾ ಇರುವವರೇ ಇರಲಿ ಆರೋಗ್ಯದ ಬಗ್ಗೆ ನಿಗಾ

Published : Oct 05, 2020, 12:20 PM ISTUpdated : Oct 05, 2020, 12:31 PM IST

ಇನ್ನೇನು ಚಳಿಗಾಲ ಆರಂಭವಾಗಲಿದೆ. ಒಂದೊಂದು ಋತುವಿನಲ್ಲಿ ಒಂದೊಂದು ರೀತಿಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದೇ ರೀತಿ ಚಳಿಗಾಲದಲ್ಲಿ ಅಸ್ತಮಾ ಇರುವವರು ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. 

ಬೆಂಗಳೂರು (ಅ. 05): ಇನ್ನೇನು ಚಳಿಗಾಲ ಆರಂಭವಾಗಲಿದೆ. ಒಂದೊಂದು ಋತುವಿನಲ್ಲಿ ಒಂದೊಂದು ರೀತಿಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದೇ ರೀತಿ ಚಳಿಗಾಲದಲ್ಲಿ ಅಸ್ತಮಾ ಇರುವವರು ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. ಉಸಿರಾಡಲು ಕಷ್ಟವಾಗುತ್ತದೆ. ಇಂತವರಿಗೆ ಕೋವಿಡ್ ಸೋಂಕು ತಗುಲಿದ್ರೆ ಗುಣಮುಖವಾಗೋದು ಸ್ವಲ್ಪ ಕಷ್ಟವೇ. ಹಾಗಾಗಿ ಕೋವಿಡ್ ಬಗ್ಗೆಯೂ ಎಚ್ಚರಿಕೆ ವಹಿಸಬೇಕಾಗುತ್ತದೆ. 

ಇನ್ನೊಂದು ಕಡೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಾಗಲು ಶುರುವಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಕೊರತೆ ಶುರುವಾಗಿದೆ. ಹಾಗಾಗಿ ಎಲ್ಲರೂ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು...! 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!