Feb 17, 2021, 12:14 PM IST
ಬೆಂಗಳೂರು (ಫೆ.17): ಒಮ್ಮೆ ಸಂಪೂರ್ಣವಾಗಿ ಕಡಿಮೆಯಾಗುವ ಹಂತಕ್ಕೆ ಬಂದಿದ್ದ ಕೊರೋನಾ ಮಹಾಮಾರಿ ಇದೀಗ ಮತ್ತೊಮ್ಮೆ ಅಟ್ಟಹಾಸ ಮೆರೆಯಲು ಸಜ್ಜಾಗಿದೆ.
ಕೊರೋನಾ 2ನೇ ಅಲೆಯ ಭೀತಿ: ನಿಯಮ ಪಾಲಿಸದಿದ್ರೆ ಮತ್ತೆ ಲಾಕ್ಡೌನ್ ಎಂದ ಸಿಎಂ! ...
ಕೇರಳದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಹೆಚ್ಚು ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಬರುವವರಿಗೆ ಟೆಸ್ಟ್ ಕಡ್ಡಾಯ ಮಾಡಲಾಗಿದೆ.