ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!

ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!

Published : Apr 18, 2020, 04:09 PM IST

ಶುಕ್ರವಾರಕ್ಕೆ ಹೋಲಿಸಿದರೆ ಇಂದು ಪತ್ತೆಯಾದ ಪ್ರಕರಣ ಸ್ವಲ್ಪ ಇಳಿಮುಖವಾಗಿದೆ. ಶುಕ್ರವಾರ ಬರೋಬ್ಬರಿ 44 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಕೇವಲ 12 ಜನರಿಗಷ್ಟೇ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು(ಏ.18): ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಂದು(ಶನಿವಾರ) ಬಿಡುಗಡೆಯಾದ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ ಪ್ರಕಾರ 12 ಹೊಸ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 371 ತಲುಪಿದೆ.

ಶುಕ್ರವಾರಕ್ಕೆ ಹೋಲಿಸಿದರೆ ಇಂದು ಪತ್ತೆಯಾದ ಪ್ರಕರಣ ಸ್ವಲ್ಪ ಇಳಿಮುಖವಾಗಿದೆ. ಶುಕ್ರವಾರ ಬರೋಬ್ಬರಿ 44 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಕೇವಲ 12 ಜನರಿಗಷ್ಟೇ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದ ಯಾವೆಲ್ಲ ಜಿಲ್ಲೆಗಳಲ್ಲಿ ಇಂದು ಕೊರೋನಾ ಸೋಂಕು ಪತ್ತೆಯಾಗಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!