ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!

ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!

Suvarna News   | Asianet News
Published : Apr 18, 2020, 04:09 PM IST

ಶುಕ್ರವಾರಕ್ಕೆ ಹೋಲಿಸಿದರೆ ಇಂದು ಪತ್ತೆಯಾದ ಪ್ರಕರಣ ಸ್ವಲ್ಪ ಇಳಿಮುಖವಾಗಿದೆ. ಶುಕ್ರವಾರ ಬರೋಬ್ಬರಿ 44 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಕೇವಲ 12 ಜನರಿಗಷ್ಟೇ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು(ಏ.18): ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಂದು(ಶನಿವಾರ) ಬಿಡುಗಡೆಯಾದ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ ಪ್ರಕಾರ 12 ಹೊಸ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 371 ತಲುಪಿದೆ.

ಶುಕ್ರವಾರಕ್ಕೆ ಹೋಲಿಸಿದರೆ ಇಂದು ಪತ್ತೆಯಾದ ಪ್ರಕರಣ ಸ್ವಲ್ಪ ಇಳಿಮುಖವಾಗಿದೆ. ಶುಕ್ರವಾರ ಬರೋಬ್ಬರಿ 44 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಕೇವಲ 12 ಜನರಿಗಷ್ಟೇ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದ ಯಾವೆಲ್ಲ ಜಿಲ್ಲೆಗಳಲ್ಲಿ ಇಂದು ಕೊರೋನಾ ಸೋಂಕು ಪತ್ತೆಯಾಗಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!