ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

Suvarna News   | Asianet News
Published : Jun 12, 2020, 03:20 PM IST

ಬೆಂಗಳೂರು ನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.
 

ಬೆಂಗಳೂರು(ಜೂ.12): ಕೊರೋನಾ ವೈರಸ್ ಬೆಂಗಳೂರಿನ ಮಂದಿಯನ್ನು ಬಿಟ್ಟು ಬಿಡದಂತೆ ಕಾಡುತ್ತಿದೆ. ಪಾದಾರಾಯನಪುರದಲ್ಲಿ ಕೋಲಾಹಲ ಎಬ್ಬಿಸಿದ್ದ ಕೊರೋನಾ ಇದೀಗ ನಿಮ್ಹಾನ್ಸ್ ಪಕ್ಕದ ಗುಲ್ಬರ್ಗ ಸ್ಲಂನಲ್ಲಿ ಕಾಣಿಸಿಕೊಂಡಿದೆ.

ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.

ಒಂದು ಕಡೆ ಸ್ಲಂಗೆ ಕೊರೋನಾ ಎಂಟ್ರಿ ಕೊಟ್ಟಿದ್ದರೆ, ಮತ್ತೊಂದು ಕಡೆ ಡಾಕ್ಟರ್‌ಗೆ ಕೊರೋನಾ ಸೋಂಕು ಅಂಟಿದೆ. ಒಟ್ಟಿನಲ್ಲಿ ಕೊರೋನಾ ಬರೀ ಬಡವನಿಗೆ ಇಲ್ಲವೇ ಶ್ರೀಮಂತನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಆದಷ್ಟು ಸಾಮಾಜಿಕ ಅಂತರ ಕಾಯ್ದುಕೊಂಡು, ನಿಯಮಿತವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಸಿದರೆ ಮಾತ್ರ ಆದಷ್ಟು ಬಚಾವಾಗಬಹುದಾಗಿದೆ.

ಕೊರೋನಾ ವೈದ್ಯರನ್ನೂ ಕಾಡುತ್ತಿದೆ ಎಂದರೆ ನೀವೇ ಯೋಚನೆ ಮಾಡಿ. ಆದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡರಷ್ಟೇ ಉಳಿಗಾಲ. ಇಲ್ಲದಿದ್ದರೇ ದೇವರು ಬಿಡಿ ಯಾವ ಕೊರೋನಾ ವಾರಿಯರ್ಸ್ ಕೂಡಾ ಕಾಪಾಡಲಾರ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!