ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

Suvarna News   | Asianet News
Published : Jun 12, 2020, 03:20 PM IST

ಬೆಂಗಳೂರು ನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.
 

ಬೆಂಗಳೂರು(ಜೂ.12): ಕೊರೋನಾ ವೈರಸ್ ಬೆಂಗಳೂರಿನ ಮಂದಿಯನ್ನು ಬಿಟ್ಟು ಬಿಡದಂತೆ ಕಾಡುತ್ತಿದೆ. ಪಾದಾರಾಯನಪುರದಲ್ಲಿ ಕೋಲಾಹಲ ಎಬ್ಬಿಸಿದ್ದ ಕೊರೋನಾ ಇದೀಗ ನಿಮ್ಹಾನ್ಸ್ ಪಕ್ಕದ ಗುಲ್ಬರ್ಗ ಸ್ಲಂನಲ್ಲಿ ಕಾಣಿಸಿಕೊಂಡಿದೆ.

ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.

ಒಂದು ಕಡೆ ಸ್ಲಂಗೆ ಕೊರೋನಾ ಎಂಟ್ರಿ ಕೊಟ್ಟಿದ್ದರೆ, ಮತ್ತೊಂದು ಕಡೆ ಡಾಕ್ಟರ್‌ಗೆ ಕೊರೋನಾ ಸೋಂಕು ಅಂಟಿದೆ. ಒಟ್ಟಿನಲ್ಲಿ ಕೊರೋನಾ ಬರೀ ಬಡವನಿಗೆ ಇಲ್ಲವೇ ಶ್ರೀಮಂತನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಆದಷ್ಟು ಸಾಮಾಜಿಕ ಅಂತರ ಕಾಯ್ದುಕೊಂಡು, ನಿಯಮಿತವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಸಿದರೆ ಮಾತ್ರ ಆದಷ್ಟು ಬಚಾವಾಗಬಹುದಾಗಿದೆ.

ಕೊರೋನಾ ವೈದ್ಯರನ್ನೂ ಕಾಡುತ್ತಿದೆ ಎಂದರೆ ನೀವೇ ಯೋಚನೆ ಮಾಡಿ. ಆದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡರಷ್ಟೇ ಉಳಿಗಾಲ. ಇಲ್ಲದಿದ್ದರೇ ದೇವರು ಬಿಡಿ ಯಾವ ಕೊರೋನಾ ವಾರಿಯರ್ಸ್ ಕೂಡಾ ಕಾಪಾಡಲಾರ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!