ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

Published : Jun 12, 2020, 03:20 PM IST

ಬೆಂಗಳೂರು ನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.
 

ಬೆಂಗಳೂರು(ಜೂ.12): ಕೊರೋನಾ ವೈರಸ್ ಬೆಂಗಳೂರಿನ ಮಂದಿಯನ್ನು ಬಿಟ್ಟು ಬಿಡದಂತೆ ಕಾಡುತ್ತಿದೆ. ಪಾದಾರಾಯನಪುರದಲ್ಲಿ ಕೋಲಾಹಲ ಎಬ್ಬಿಸಿದ್ದ ಕೊರೋನಾ ಇದೀಗ ನಿಮ್ಹಾನ್ಸ್ ಪಕ್ಕದ ಗುಲ್ಬರ್ಗ ಸ್ಲಂನಲ್ಲಿ ಕಾಣಿಸಿಕೊಂಡಿದೆ.

ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.

ಒಂದು ಕಡೆ ಸ್ಲಂಗೆ ಕೊರೋನಾ ಎಂಟ್ರಿ ಕೊಟ್ಟಿದ್ದರೆ, ಮತ್ತೊಂದು ಕಡೆ ಡಾಕ್ಟರ್‌ಗೆ ಕೊರೋನಾ ಸೋಂಕು ಅಂಟಿದೆ. ಒಟ್ಟಿನಲ್ಲಿ ಕೊರೋನಾ ಬರೀ ಬಡವನಿಗೆ ಇಲ್ಲವೇ ಶ್ರೀಮಂತನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಆದಷ್ಟು ಸಾಮಾಜಿಕ ಅಂತರ ಕಾಯ್ದುಕೊಂಡು, ನಿಯಮಿತವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಸಿದರೆ ಮಾತ್ರ ಆದಷ್ಟು ಬಚಾವಾಗಬಹುದಾಗಿದೆ.

ಕೊರೋನಾ ವೈದ್ಯರನ್ನೂ ಕಾಡುತ್ತಿದೆ ಎಂದರೆ ನೀವೇ ಯೋಚನೆ ಮಾಡಿ. ಆದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡರಷ್ಟೇ ಉಳಿಗಾಲ. ಇಲ್ಲದಿದ್ದರೇ ದೇವರು ಬಿಡಿ ಯಾವ ಕೊರೋನಾ ವಾರಿಯರ್ಸ್ ಕೂಡಾ ಕಾಪಾಡಲಾರ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!