ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

ಬೆಂಗಳೂರಿನ ಮತ್ತೊಂದು ಸ್ಲಂಗೆ ಕೊರೋನಾ ಎಂಟ್ರಿ..!

Suvarna News   | Asianet News
Published : Jun 12, 2020, 03:20 PM IST

ಬೆಂಗಳೂರು ನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.
 

ಬೆಂಗಳೂರು(ಜೂ.12): ಕೊರೋನಾ ವೈರಸ್ ಬೆಂಗಳೂರಿನ ಮಂದಿಯನ್ನು ಬಿಟ್ಟು ಬಿಡದಂತೆ ಕಾಡುತ್ತಿದೆ. ಪಾದಾರಾಯನಪುರದಲ್ಲಿ ಕೋಲಾಹಲ ಎಬ್ಬಿಸಿದ್ದ ಕೊರೋನಾ ಇದೀಗ ನಿಮ್ಹಾನ್ಸ್ ಪಕ್ಕದ ಗುಲ್ಬರ್ಗ ಸ್ಲಂನಲ್ಲಿ ಕಾಣಿಸಿಕೊಂಡಿದೆ.

ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರಿಗೂ ಕೊರೋನಾ ಸೋಂಕು ವಕ್ಕರಿಸಿದೆ.

ಒಂದು ಕಡೆ ಸ್ಲಂಗೆ ಕೊರೋನಾ ಎಂಟ್ರಿ ಕೊಟ್ಟಿದ್ದರೆ, ಮತ್ತೊಂದು ಕಡೆ ಡಾಕ್ಟರ್‌ಗೆ ಕೊರೋನಾ ಸೋಂಕು ಅಂಟಿದೆ. ಒಟ್ಟಿನಲ್ಲಿ ಕೊರೋನಾ ಬರೀ ಬಡವನಿಗೆ ಇಲ್ಲವೇ ಶ್ರೀಮಂತನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಆದಷ್ಟು ಸಾಮಾಜಿಕ ಅಂತರ ಕಾಯ್ದುಕೊಂಡು, ನಿಯಮಿತವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಸಿದರೆ ಮಾತ್ರ ಆದಷ್ಟು ಬಚಾವಾಗಬಹುದಾಗಿದೆ.

ಕೊರೋನಾ ವೈದ್ಯರನ್ನೂ ಕಾಡುತ್ತಿದೆ ಎಂದರೆ ನೀವೇ ಯೋಚನೆ ಮಾಡಿ. ಆದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡರಷ್ಟೇ ಉಳಿಗಾಲ. ಇಲ್ಲದಿದ್ದರೇ ದೇವರು ಬಿಡಿ ಯಾವ ಕೊರೋನಾ ವಾರಿಯರ್ಸ್ ಕೂಡಾ ಕಾಪಾಡಲಾರ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!