ಅನ್‌ ಲಾಕ್‌ ಆದ್ರೂ ಬೆಂಗಳೂರಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ..!

ಅನ್‌ ಲಾಕ್‌ ಆದ್ರೂ ಬೆಂಗಳೂರಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ..!

Suvarna News   | Asianet News
Published : Jul 21, 2020, 05:18 PM IST

ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಬ್ಬರದಿಂದ ತತ್ತರಿಸಿ ಹೋಗಿದೆ. ಹೀಗಾಗಿ ನಗರದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಷರತ್ತುಬದ್ಧ ಅನ್‌ ಲಾಕ್‌ಗೆ ಸರ್ಕಾರ ಆಲೋಚನೆ ನಡೆಸಿದೆ.

ಬೆಂಗಳೂರು(ಜು.21): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವಿಧಿಸಲಾಗಿದ್ದ ಒಂದುವಾರದ ಲಾಕ್‌ಡೌನ್‌ ಬುಧವಾರ(ಜು.22) ರಿಲೀಸ್ ಆಗಲಿದೆ. ಆದರೆ ಲಾಕ್‌ಡೌನ್ ಮುಗಿದರೂ, ಕಠಿಣ ರೂಲ್ಸ್ ಜಾರಿಯಾಗುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ.

ಹೌದು, ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಬ್ಬರದಿಂದ ತತ್ತರಿಸಿ ಹೋಗಿದೆ. ಹೀಗಾಗಿ ನಗರದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಷರತ್ತುಬದ್ಧ ಅನ್‌ ಲಾಕ್‌ಗೆ ಸರ್ಕಾರ ಆಲೋಚನೆ ನಡೆಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡದಂತೆ ಪೊಲೀಸರು ಹದ್ದಿನಗಣ್ಣು ಇಡಲಿದ್ದಾರೆ, ಸಿಟಿ ಮಾರ್ಕೆಟ್ ಸೇರಿದಂತೆ ಹಲವು ಮಾರ್ಕೆಟ್‌ಗಳು ಬಂದ್ ಆಗಲಿವೆ. ಬೆಂಗಳೂರಲ್ಲಿ ಕಠಿಣ ರೂಲ್ಸ್ ಹೇಗೆಲ್ಲಾ ಇರಲಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!