ಅನ್‌ ಲಾಕ್‌ ಆದ್ರೂ ಬೆಂಗಳೂರಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ..!

ಅನ್‌ ಲಾಕ್‌ ಆದ್ರೂ ಬೆಂಗಳೂರಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ..!

Suvarna News   | Asianet News
Published : Jul 21, 2020, 05:18 PM IST

ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಬ್ಬರದಿಂದ ತತ್ತರಿಸಿ ಹೋಗಿದೆ. ಹೀಗಾಗಿ ನಗರದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಷರತ್ತುಬದ್ಧ ಅನ್‌ ಲಾಕ್‌ಗೆ ಸರ್ಕಾರ ಆಲೋಚನೆ ನಡೆಸಿದೆ.

ಬೆಂಗಳೂರು(ಜು.21): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವಿಧಿಸಲಾಗಿದ್ದ ಒಂದುವಾರದ ಲಾಕ್‌ಡೌನ್‌ ಬುಧವಾರ(ಜು.22) ರಿಲೀಸ್ ಆಗಲಿದೆ. ಆದರೆ ಲಾಕ್‌ಡೌನ್ ಮುಗಿದರೂ, ಕಠಿಣ ರೂಲ್ಸ್ ಜಾರಿಯಾಗುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ.

ಹೌದು, ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಬ್ಬರದಿಂದ ತತ್ತರಿಸಿ ಹೋಗಿದೆ. ಹೀಗಾಗಿ ನಗರದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಷರತ್ತುಬದ್ಧ ಅನ್‌ ಲಾಕ್‌ಗೆ ಸರ್ಕಾರ ಆಲೋಚನೆ ನಡೆಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡದಂತೆ ಪೊಲೀಸರು ಹದ್ದಿನಗಣ್ಣು ಇಡಲಿದ್ದಾರೆ, ಸಿಟಿ ಮಾರ್ಕೆಟ್ ಸೇರಿದಂತೆ ಹಲವು ಮಾರ್ಕೆಟ್‌ಗಳು ಬಂದ್ ಆಗಲಿವೆ. ಬೆಂಗಳೂರಲ್ಲಿ ಕಠಿಣ ರೂಲ್ಸ್ ಹೇಗೆಲ್ಲಾ ಇರಲಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ