13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

Suvarna News   | Asianet News
Published : May 08, 2020, 12:00 PM IST

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 
 

ಬೆಂಗಳೂರು(ಮೇ.08): ಕೊರೋನಾ ವೈರಸ್ ಕರ್ನಾಟಕದಲ್ಲಿ ತನ್ನ ಅಟ್ಟಹಾಸ ಮುಂದುವರೆಸುತ್ತಿದೆ. ಕೇವಲ 13 ಕೊರೋನಾ ವಾಹಕರಿಂದ 328 ಮಂದಿಗೆ ವೈರಸ್ ತಗಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 

ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಕರುನಾಡಿನ ಪಾಲಿಗೆ ಸೂಪರ್ ಸ್ಪ್ರೆಡರ್ ಕಂಟಕವಾಗಿ ಪರಿಣಮಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!