13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

Suvarna News   | Asianet News
Published : May 08, 2020, 12:00 PM IST

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 
 

ಬೆಂಗಳೂರು(ಮೇ.08): ಕೊರೋನಾ ವೈರಸ್ ಕರ್ನಾಟಕದಲ್ಲಿ ತನ್ನ ಅಟ್ಟಹಾಸ ಮುಂದುವರೆಸುತ್ತಿದೆ. ಕೇವಲ 13 ಕೊರೋನಾ ವಾಹಕರಿಂದ 328 ಮಂದಿಗೆ ವೈರಸ್ ತಗಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 

ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಕರುನಾಡಿನ ಪಾಲಿಗೆ ಸೂಪರ್ ಸ್ಪ್ರೆಡರ್ ಕಂಟಕವಾಗಿ ಪರಿಣಮಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!