13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

Suvarna News   | Asianet News
Published : May 08, 2020, 12:00 PM IST

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 
 

ಬೆಂಗಳೂರು(ಮೇ.08): ಕೊರೋನಾ ವೈರಸ್ ಕರ್ನಾಟಕದಲ್ಲಿ ತನ್ನ ಅಟ್ಟಹಾಸ ಮುಂದುವರೆಸುತ್ತಿದೆ. ಕೇವಲ 13 ಕೊರೋನಾ ವಾಹಕರಿಂದ 328 ಮಂದಿಗೆ ವೈರಸ್ ತಗಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 

ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಕರುನಾಡಿನ ಪಾಲಿಗೆ ಸೂಪರ್ ಸ್ಪ್ರೆಡರ್ ಕಂಟಕವಾಗಿ ಪರಿಣಮಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?