13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

Suvarna News   | Asianet News
Published : May 08, 2020, 12:00 PM IST

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 
 

ಬೆಂಗಳೂರು(ಮೇ.08): ಕೊರೋನಾ ವೈರಸ್ ಕರ್ನಾಟಕದಲ್ಲಿ ತನ್ನ ಅಟ್ಟಹಾಸ ಮುಂದುವರೆಸುತ್ತಿದೆ. ಕೇವಲ 13 ಕೊರೋನಾ ವಾಹಕರಿಂದ 328 ಮಂದಿಗೆ ವೈರಸ್ ತಗಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ. 

ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಕರುನಾಡಿನ ಪಾಲಿಗೆ ಸೂಪರ್ ಸ್ಪ್ರೆಡರ್ ಕಂಟಕವಾಗಿ ಪರಿಣಮಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!