ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

Suvarna News   | Asianet News
Published : Apr 12, 2020, 03:24 PM IST

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಬೆಂಗಳೂರು(ಏ.12): ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿರುವ ಕೊರೋನಾ ವೈರಸ್, ಭಾರತದಲ್ಲೂ ನಿಧಾನವಾಗಿ ತನ್ನ ಬೇರೂರಲು ಆರಂಭಿಸಿದೆ. ಆದರೆ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸಮಾಧಾನಪಟ್ಟುಕೊಳ್ಳುವಂತಹ ಸುದ್ದಿಯೊಂದು ಇದೀಗ ಹೊರಬಿದ್ದಿದೆ.

"

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ, ಸೋಂಕು ದ್ವಿಗುಣವಾಗುವ ಸ್ಪೀಡ್‌ನಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದೆ. ಹಾಗಂತ ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರವನ್ನು ಮರೆಯದಿರಿ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!