ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

Suvarna News   | Asianet News
Published : Apr 12, 2020, 03:24 PM IST

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಬೆಂಗಳೂರು(ಏ.12): ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿರುವ ಕೊರೋನಾ ವೈರಸ್, ಭಾರತದಲ್ಲೂ ನಿಧಾನವಾಗಿ ತನ್ನ ಬೇರೂರಲು ಆರಂಭಿಸಿದೆ. ಆದರೆ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸಮಾಧಾನಪಟ್ಟುಕೊಳ್ಳುವಂತಹ ಸುದ್ದಿಯೊಂದು ಇದೀಗ ಹೊರಬಿದ್ದಿದೆ.

"

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ, ಸೋಂಕು ದ್ವಿಗುಣವಾಗುವ ಸ್ಪೀಡ್‌ನಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದೆ. ಹಾಗಂತ ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರವನ್ನು ಮರೆಯದಿರಿ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!