ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

Suvarna News   | Asianet News
Published : Apr 12, 2020, 03:24 PM IST

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಬೆಂಗಳೂರು(ಏ.12): ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿರುವ ಕೊರೋನಾ ವೈರಸ್, ಭಾರತದಲ್ಲೂ ನಿಧಾನವಾಗಿ ತನ್ನ ಬೇರೂರಲು ಆರಂಭಿಸಿದೆ. ಆದರೆ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸಮಾಧಾನಪಟ್ಟುಕೊಳ್ಳುವಂತಹ ಸುದ್ದಿಯೊಂದು ಇದೀಗ ಹೊರಬಿದ್ದಿದೆ.

"

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ, ಸೋಂಕು ದ್ವಿಗುಣವಾಗುವ ಸ್ಪೀಡ್‌ನಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದೆ. ಹಾಗಂತ ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರವನ್ನು ಮರೆಯದಿರಿ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!