ಕಣ್ಣೀರಿನಲ್ಲೂ ಇರುತ್ತೆ ಕೊರೊನಾ; ವೈದ್ಯಲೋಕವನ್ನೇ ಬೆಚ್ಚಿ ಬೀಳಿಸಿದೆ ಈ ಸಂಶೋಧನೆ

ಕಣ್ಣೀರಿನಲ್ಲೂ ಇರುತ್ತೆ ಕೊರೊನಾ; ವೈದ್ಯಲೋಕವನ್ನೇ ಬೆಚ್ಚಿ ಬೀಳಿಸಿದೆ ಈ ಸಂಶೋಧನೆ

Published : Jun 14, 2020, 03:05 PM IST

ಕೊರೊನಾ ಬಗ್ಗೆ ದಿನಕ್ಕೊಂದು ಸ್ಫೋಟಕ ವಿಚಾರಗಳು ಹೊರ ಬೀಳುತ್ತಿವೆ. ರೋಗಿಯ ಕಣ್ಣೀರಿನಲ್ಲಿಯೂ ಕೊರೊನಾ ಇರುತ್ತಂತೆ! ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಸಂಶೋಧನೆ ಇದು. ಇದನ್ನು ಕೇಳಿ ವೈದ್ಯಲೋಕವೇ ಬೆಚ್ಚಿ ಬಿದ್ದಿದೆ. ಈ ಬಗ್ಗೆ ಅಧ್ಯಯನಕ್ಕಾಗಿ ವಿಕ್ಟೋರಿಯಾದ 45 ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ರೋಗಿಗಳ ಕಣ್ಣಿನ ದ್ರವ ತೆಗೆದು ಟೆಸ್ಟ್ ಮಾಡಲಾಗಿತ್ತು. ಒಬ್ಬ ರೋಗಿಯ ಕಣ್ಣಿನ ದ್ರವದಲ್ಲಿ ವೈರಸ್ ಪತ್ತೆಯಾಗಿದೆ. ಸೋಂಕಿತರು ಕಣ್ಣು ಮುಟ್ಟಿ ಜನರನ್ನು ಸ್ಪರ್ಶಿಸಿದರೆ ರೋಗ ಹರಡುತ್ತೆ. 

 

ಬೆಂಗಳೂರು (ಜೂ. 14): ಕೊರೊನಾ ಬಗ್ಗೆ ದಿನಕ್ಕೊಂದು ಸ್ಫೋಟಕ ವಿಚಾರಗಳು ಹೊರ ಬೀಳುತ್ತಿವೆ. ರೋಗಿಯ ಕಣ್ಣೀರಿನಲ್ಲಿಯೂ ಕೊರೊನಾ ಇರುತ್ತಂತೆ! ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಸಂಶೋಧನೆ ಇದು. ಇದನ್ನು ಕೇಳಿ ವೈದ್ಯಲೋಕವೇ ಬೆಚ್ಚಿ ಬಿದ್ದಿದೆ. ಈ ಬಗ್ಗೆ ಅಧ್ಯಯನಕ್ಕಾಗಿ ವಿಕ್ಟೋರಿಯಾದ 45 ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ರೋಗಿಗಳ ಕಣ್ಣಿನ ದ್ರವ ತೆಗೆದು ಟೆಸ್ಟ್ ಮಾಡಲಾಗಿತ್ತು. ಒಬ್ಬ ರೋಗಿಯ ಕಣ್ಣಿನ ದ್ರವದಲ್ಲಿ ವೈರಸ್ ಪತ್ತೆಯಾಗಿದೆ. ಸೋಂಕಿತರು ಕಣ್ಣು ಮುಟ್ಟಿ ಜನರನ್ನು ಸ್ಪರ್ಶಿಸಿದರೆ ರೋಗ ಹರಡುತ್ತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!