ಕಣ್ಣೀರಿನಲ್ಲೂ ಇರುತ್ತೆ ಕೊರೊನಾ; ವೈದ್ಯಲೋಕವನ್ನೇ ಬೆಚ್ಚಿ ಬೀಳಿಸಿದೆ ಈ ಸಂಶೋಧನೆ

ಕಣ್ಣೀರಿನಲ್ಲೂ ಇರುತ್ತೆ ಕೊರೊನಾ; ವೈದ್ಯಲೋಕವನ್ನೇ ಬೆಚ್ಚಿ ಬೀಳಿಸಿದೆ ಈ ಸಂಶೋಧನೆ

Published : Jun 14, 2020, 03:05 PM IST

ಕೊರೊನಾ ಬಗ್ಗೆ ದಿನಕ್ಕೊಂದು ಸ್ಫೋಟಕ ವಿಚಾರಗಳು ಹೊರ ಬೀಳುತ್ತಿವೆ. ರೋಗಿಯ ಕಣ್ಣೀರಿನಲ್ಲಿಯೂ ಕೊರೊನಾ ಇರುತ್ತಂತೆ! ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಸಂಶೋಧನೆ ಇದು. ಇದನ್ನು ಕೇಳಿ ವೈದ್ಯಲೋಕವೇ ಬೆಚ್ಚಿ ಬಿದ್ದಿದೆ. ಈ ಬಗ್ಗೆ ಅಧ್ಯಯನಕ್ಕಾಗಿ ವಿಕ್ಟೋರಿಯಾದ 45 ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ರೋಗಿಗಳ ಕಣ್ಣಿನ ದ್ರವ ತೆಗೆದು ಟೆಸ್ಟ್ ಮಾಡಲಾಗಿತ್ತು. ಒಬ್ಬ ರೋಗಿಯ ಕಣ್ಣಿನ ದ್ರವದಲ್ಲಿ ವೈರಸ್ ಪತ್ತೆಯಾಗಿದೆ. ಸೋಂಕಿತರು ಕಣ್ಣು ಮುಟ್ಟಿ ಜನರನ್ನು ಸ್ಪರ್ಶಿಸಿದರೆ ರೋಗ ಹರಡುತ್ತೆ. 

 

ಬೆಂಗಳೂರು (ಜೂ. 14): ಕೊರೊನಾ ಬಗ್ಗೆ ದಿನಕ್ಕೊಂದು ಸ್ಫೋಟಕ ವಿಚಾರಗಳು ಹೊರ ಬೀಳುತ್ತಿವೆ. ರೋಗಿಯ ಕಣ್ಣೀರಿನಲ್ಲಿಯೂ ಕೊರೊನಾ ಇರುತ್ತಂತೆ! ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಸಂಶೋಧನೆ ಇದು. ಇದನ್ನು ಕೇಳಿ ವೈದ್ಯಲೋಕವೇ ಬೆಚ್ಚಿ ಬಿದ್ದಿದೆ. ಈ ಬಗ್ಗೆ ಅಧ್ಯಯನಕ್ಕಾಗಿ ವಿಕ್ಟೋರಿಯಾದ 45 ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ರೋಗಿಗಳ ಕಣ್ಣಿನ ದ್ರವ ತೆಗೆದು ಟೆಸ್ಟ್ ಮಾಡಲಾಗಿತ್ತು. ಒಬ್ಬ ರೋಗಿಯ ಕಣ್ಣಿನ ದ್ರವದಲ್ಲಿ ವೈರಸ್ ಪತ್ತೆಯಾಗಿದೆ. ಸೋಂಕಿತರು ಕಣ್ಣು ಮುಟ್ಟಿ ಜನರನ್ನು ಸ್ಪರ್ಶಿಸಿದರೆ ರೋಗ ಹರಡುತ್ತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!