ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ..!

ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ..!

Suvarna News   | Asianet News
Published : Jun 24, 2020, 11:28 AM ISTUpdated : Sep 02, 2020, 10:08 AM IST

ರಾಗಿಗುಡ್ಡ ಸೀಲ್‌ಡೌನ್‌|ಬಿಬಿಎಂಪಿ ವಿರುದ್ಧ ಜನರ ಆಕ್ರೋಶ| ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಗೆ ಕೊರೋನಾ ಸೋಂಕು|ಜೀವನ್‌ಭೀಮಾ ನಗರದ ಪೊಲೀಸ್‌ ಠಾಣೆಯಲ್ಲಿ ಸೀಲ್‌ಡೌನ್‌|

ಬೆಂಗಳೂರು(ಜೂ.24): ನಗರದಲ್ಲಿ ರಾಗಿಗುಡ್ಡ ಸೀಲ್‌ಡೌನ್‌ ಆಗಿದ್ದರಿಂದ ನಮಗೆ ಮೂರು ದಿನಗಳಿಂದ ಕುಡಿಯುವ ನೀರು ಬಂದಿಲ್ಲ ಎಂದು ಸ್ಥಳೀಯರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

* ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದ್ದರಿಂದ, ತಾತ್ಕಾಲಿಕವಾಗಿ ಜೀವನ್‌ಭೀಮಾ ನಗರದ ಪೊಲೀಸ್‌ ಠಾಣೆಯಲ್ಲಿ ಸೀಲ್‌ಡೌನ್‌, 24 ಮಂದಿಗೆ ಪೊಲೀಸರಿಗೆ ಕ್ವಾರಂಟೈನ್‌

* ಕೊರೋನಾ ಮಧ್ಯೆ ಇಂದು ಭಾರತ- ಚೀನಾ ಸೇನಾಧಿಕಾರಿಗಳ ಸಭೆ 

IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ: ಪೋಸ್ಟ್‌ ಮಾರ್ಟಂ ಬಳಿಕ ಕುಟಂಬಸ್ಥರಿಗೆ ಹಸ್ತಾಂತರ

* ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ ವೈರಸ್‌
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!