ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ..!

ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ..!

Suvarna News   | Asianet News
Published : Jun 24, 2020, 11:28 AM ISTUpdated : Sep 02, 2020, 10:08 AM IST

ರಾಗಿಗುಡ್ಡ ಸೀಲ್‌ಡೌನ್‌|ಬಿಬಿಎಂಪಿ ವಿರುದ್ಧ ಜನರ ಆಕ್ರೋಶ| ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಗೆ ಕೊರೋನಾ ಸೋಂಕು|ಜೀವನ್‌ಭೀಮಾ ನಗರದ ಪೊಲೀಸ್‌ ಠಾಣೆಯಲ್ಲಿ ಸೀಲ್‌ಡೌನ್‌|

ಬೆಂಗಳೂರು(ಜೂ.24): ನಗರದಲ್ಲಿ ರಾಗಿಗುಡ್ಡ ಸೀಲ್‌ಡೌನ್‌ ಆಗಿದ್ದರಿಂದ ನಮಗೆ ಮೂರು ದಿನಗಳಿಂದ ಕುಡಿಯುವ ನೀರು ಬಂದಿಲ್ಲ ಎಂದು ಸ್ಥಳೀಯರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

* ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದ್ದರಿಂದ, ತಾತ್ಕಾಲಿಕವಾಗಿ ಜೀವನ್‌ಭೀಮಾ ನಗರದ ಪೊಲೀಸ್‌ ಠಾಣೆಯಲ್ಲಿ ಸೀಲ್‌ಡೌನ್‌, 24 ಮಂದಿಗೆ ಪೊಲೀಸರಿಗೆ ಕ್ವಾರಂಟೈನ್‌

* ಕೊರೋನಾ ಮಧ್ಯೆ ಇಂದು ಭಾರತ- ಚೀನಾ ಸೇನಾಧಿಕಾರಿಗಳ ಸಭೆ 

IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ: ಪೋಸ್ಟ್‌ ಮಾರ್ಟಂ ಬಳಿಕ ಕುಟಂಬಸ್ಥರಿಗೆ ಹಸ್ತಾಂತರ

* ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ ವೈರಸ್‌
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!