ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ..!

ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ..!

Suvarna News   | Asianet News
Published : Jun 24, 2020, 11:28 AM ISTUpdated : Sep 02, 2020, 10:08 AM IST

ರಾಗಿಗುಡ್ಡ ಸೀಲ್‌ಡೌನ್‌|ಬಿಬಿಎಂಪಿ ವಿರುದ್ಧ ಜನರ ಆಕ್ರೋಶ| ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಗೆ ಕೊರೋನಾ ಸೋಂಕು|ಜೀವನ್‌ಭೀಮಾ ನಗರದ ಪೊಲೀಸ್‌ ಠಾಣೆಯಲ್ಲಿ ಸೀಲ್‌ಡೌನ್‌|

ಬೆಂಗಳೂರು(ಜೂ.24): ನಗರದಲ್ಲಿ ರಾಗಿಗುಡ್ಡ ಸೀಲ್‌ಡೌನ್‌ ಆಗಿದ್ದರಿಂದ ನಮಗೆ ಮೂರು ದಿನಗಳಿಂದ ಕುಡಿಯುವ ನೀರು ಬಂದಿಲ್ಲ ಎಂದು ಸ್ಥಳೀಯರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

* ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದ್ದರಿಂದ, ತಾತ್ಕಾಲಿಕವಾಗಿ ಜೀವನ್‌ಭೀಮಾ ನಗರದ ಪೊಲೀಸ್‌ ಠಾಣೆಯಲ್ಲಿ ಸೀಲ್‌ಡೌನ್‌, 24 ಮಂದಿಗೆ ಪೊಲೀಸರಿಗೆ ಕ್ವಾರಂಟೈನ್‌

* ಕೊರೋನಾ ಮಧ್ಯೆ ಇಂದು ಭಾರತ- ಚೀನಾ ಸೇನಾಧಿಕಾರಿಗಳ ಸಭೆ 

IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ: ಪೋಸ್ಟ್‌ ಮಾರ್ಟಂ ಬಳಿಕ ಕುಟಂಬಸ್ಥರಿಗೆ ಹಸ್ತಾಂತರ

* ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೂ ಅಂಟಿದ ಮಹಾಮಾರಿ ಕೊರೋನಾ ವೈರಸ್‌
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!