ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

Published : Mar 18, 2020, 02:32 PM IST

ಕರ್ನಾಟಕದಲ್ಲಿ ಡೆಡ್ಲಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಕ್ರಮಗಳನ್ನ ಕೈಗೊಂಡಿದೆ. ಆದ್ರೆ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಮಾತ್ರ ಸರ್ಕಾರದ ಎಚ್ಚರಿಕೆ ಕ್ರಮಕ್ಕೆ  ಡೋಂಟ್ ಕೇರ್ ಎಂದಿದ್ದಾರೆ.

ಬೆಂಗಳೂರು, (ಮಾ.18): ಇಡೀ ವಿಶ್ವವನ್ನೇ ಕಟ್ಟಿ ಕಾಡುತ್ತಿರುವ ಮಹಾಮಾರಿ ಕೊರೋನಾ ವೈರಸ್‌ ಹರಡುವಿಕೆಯನ್ನ ತಡೆಯಲು ನಾನಾ ಪ್ರಯೋಗಳನ್ನ ಪ್ರಯೋಗಿಸುವ ಮೂಲಕ ಸರ್ಕಾರಗಳು ಹರಸಾಹಸ ಮಾಡುತ್ತಿವೆ. 

ಬೆಂಗಳೂರಲ್ಲಿ ಮತ್ತಿಬ್ಬರಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ

ಅದರಲ್ಲೂ ಕರ್ನಾಟಕದಲ್ಲಿ ಡೆಡ್ಲಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಕ್ರಮಗಳನ್ನ ಕೈಗೊಂಡಿದೆ. ಆದ್ರೆ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಮಾತ್ರ ಸರ್ಕಾರದ ಎಚ್ಚರಿಕೆ ಕ್ರಮಕ್ಕೆ  ಡೋಂಟ್ ಕೇರ್ ಎಂದಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!