ಜನತಾ ಕರ್ಫ್ಯೂ  ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

ಜನತಾ ಕರ್ಫ್ಯೂ ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

Published : Mar 22, 2020, 01:33 PM IST

ಜನತಾ ಕರ್ಫ್ಯೂ ನಡುವೆಯೂ ಹಸೆಮಮಣೆ ಏರಿದ ಜೋಡಿ| ಜನರಿಲ್ಲದೆ ಕಲ್ಯಾಣ ಮಂಟಪ ಖಾಲಿ ಖಾಲಿ| ವಧು ವರರ ಕುಟುಂಬ ಸದಸ್ಯರೆದುರು ಮದುವೆ

ಬೆಂಗಳೂರು(ಮಾ.22): ಜನತಾ ಕರ್ಫ್ಯೂ ನಡುವೆಯೂ ಜೋಡಿಯೊಂದು ಹಸೆಮಣೆ ಏರಲು ಸಜ್ಜಾಗಿದೆ. 

ಬೆಂಗಳೂರಿನ ರಾಜಾಜಿನಗರದಲ್ಲಿ ಜನತಾ ಕರ್ಫ್ಯೂ ನಡುವೆಯೇ ವೀರೇಶ್ ವಿಸ್ಮಯ ಜೋಡಿ ಹಸೆಮಣೆ ಏರಲು ಸಜ್ಜಾಗಿದೆ.

ಜನತಾ ಕರ್ಫ್ಯೂನಿಂದಾಗಿ ಕಲ್ಯಾಣ ಮಂಟಪ ಖಾಲಿ ಹೊಡೆಯುತ್ತಿದ್ದ, ವಧು ವರರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!